ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.
ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.
ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm