ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm