ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am