ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm