ಬ್ರೇಕಿಂಗ್ ನ್ಯೂಸ್
12-05-23 02:32 pm Source: news18 ಕ್ರೀಡೆ
ಐಪಿಎಲ್ 2023 ರಲ್ಲಿ ಮೇ 11 (ಗುರುವಾರ) ವರೆಗೆ, ಲೀಗ್ ಹಂತದ 70 ಪಂದ್ಯಗಳಲ್ಲಿ 56 ಪೂರ್ಣಗೊಂಡಿವೆ. ಆದರೆ, ಪ್ಲೇಆಫ್ಗಳ ಚಿತ್ರಣ ಇನ್ನೂ ಸಂಪೂರ್ಣವಾಗಿ ಸ್ಪಷ್ಟವಾಗಿಲ್ಲ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಬಳಿಕ ರಾಜಸ್ಥಾನ್ ರಾಯಲ್ಸ್ ಕೂಡ ಟಾಪ್-3ಗೆ ಪ್ರವೇಶಿಸಿದೆ. ಈ ಗೆಲುವಿನಿಂದಾಗಿ ರಾಯಲ್ಸ್ ತಂಡದ ನೆಟ್ ರನ್ರೇಟ್ ಕೂಡ ಸಾಕಷ್ಟು ಸುಧಾರಿಸಿದೆ.



ಹೀಗಾಗಿ ರಾಜಸ್ಥಾನ್ ತಂಡ ಐದನೇ ಸ್ಥಾನದಿಂದ ನೇರವಾಗಿ ಮೂರನೇ ಸ್ಥಾನಕ್ಕೆ ಏರಿದೆ. ಇದರಿಂದಾಗಿ ಮುಂಬೈ ಇಂಡಿಯನ್ಸ್ 12 ಅಂಕದಿಂದ ನಾಲ್ಕನೇ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 11 ಅಂಕದಿಂದ ಐದನೇ ಸ್ಥಾನ ಕುಸಿದಿದೆ. ಇನ್ನು, ರಾಜಸ್ಥಾನ 12 ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕ ಪಡೆದಿದೆ. ಆರ್ಆರ್ ನಿವ್ವಳ ರನ್ರೇಟ್ (0.633) ಆಗಿದೆ, ಇದು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ (0.493) ಗಿಂತ ಉತ್ತಮವಾಗಿದೆ.



ಜೊತೆಗೆ, ಮುಂಬೈ ಇಂಡಿಯನ್ಸ್ ಕೂಡ 11 ಪಂದ್ಯಗಳಿಂದ ರಾಜಸ್ಥಾನಕ್ಕೆ ಸಮನಾದ 12 ಅಂಕಗಳನ್ನು ಹೊಂದಿದೆ. ಆದರೆ ನೆಟ್ ರನ್ ರೇಟ್ (-0.255)ದಿಂದಾಗಿ ಮುಂಬೈ ನಾಲ್ಕನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಸೋತ ನಂತರ, ಕೋಲ್ಕತ್ತಾ ನೈಟ್ ರೈಡರ್ಸ್ 6ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದೆ. ಕೆಕೆಆರ್ ಸೋಲಿನ ಲಾಭ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು 1 ಸ್ಥಾನ ಮೇಲೇರಿದೆ.
ಸದ್ಯ ಆರ್ಸಿಬಿ 6ನೇ ಸ್ಥಾನದಲ್ಲಿದೆ. ಬೆಂಗಳೂರು, ಕೋಲ್ಕತ್ತಾ ಮತ್ತು ಪಂಜಾಬ್ 3 ತಂಡಗಳು ತಲಾ 10 ಅಂಕಗಳನ್ನು ಹೊಂದಿವೆ. ಇದರ ನಡುವೆ ಆರ್ಸಿಬಿ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದ್ದು, ಅದೂ ಸಹ ಉತ್ತಮ ರನ್ರೇಟ್ ಮೂಲಕ ಗೆಲ್ಲಬೇಕಿದೆ.
ipl 2023 updated points table rr entered top 3 and kkr loss rcb benefitted.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm