ಬ್ರೇಕಿಂಗ್ ನ್ಯೂಸ್
15-05-23 12:57 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ವಿರುದ್ಧ ನಡೆದ ಪಂದ್ಯದಲ್ಲಿ ಆರ್ಸಿಬಿ ತಂಡ ಭರ್ಜರಿ ಜಯ ದಾಖಲಿಸಿತು. ರಾಜಸ್ಥಾನ್ ವಿರುದ್ಧ ಆರ್ಸಿಬಿ 112 ರನ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಕನಸು ಇನ್ನೂ ಜೀವಂತವಾಗಿದೆ. ರಾಜಸ್ಥಾನ್ ತಂಡ 59 ರನ್ಗಳಿಗೆ ಆಲೌಟ್ ಮಾಡಿರುವ ಆರ್ಸಿಬಿ ಇದೀಗ +0.166 ನೆಟ್ ರನ್ರೇಟ್ ಹೊಂದುವ ಮೂಲಕ ಪ್ಲೇಆಫ್ ರೇಸ್ನಲ್ಲಿ ಜೀವಂತವಾಗಿದೆ.

ಆರ್ಸಿಬಿ 12 ಪಂದ್ಯಗಳಲ್ಲಿ 6ರಲ್ಲಿ ಸೋತು 6ರಲ್ಲಿ ಗೆದ್ದು 12 ಅಂಕ ಗಳಿಸಿದೆ. ಈ ವೇಳೆ +0.116 ನೆಟ್ ರನ್ರೇಟ್ ಮೂಲಕ 5ನೇ ಸ್ಥಾನಕ್ಕೇರಿದೆ. ಈ ಮೂಲಕ ರಾಜಸ್ಥಾನ್ ತಂಡವು 6ನೇ ಸ್ಥಾನಕ್ಕೆ ಕುಸಿದಿದೆ. ರಾಜಸ್ಥಾನ್ +0.140 ನೆಟ್ ರನ್ರೇಟ್ ಹೊಂದಿದೆ. ರಾಜಸ್ಥಾನ್ ಗೆಲುವಿನ ಮೂಲಕ ಆರ್ಸಿಬಿ ತಂಡದ ಪ್ಲೇಆಫ್ ಆಸೆ ಉಳಿದಿದ್ದರೂ ಸಹ ಆರ್ಸಿಬಿ ತಂಡಕ್ಕೆ ಇನ್ನು ಕೇವಲ 2 ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಉಳಿದಿರುವ ಪಂದ್ಯಗಳಲ್ಲಿ ಆರ್ಸಿಬಿ ಭರ್ಜರಿ ಜಯ ಸಾಧಿಸಲೇಬೇಕಿದೆ.

ಈ ರೀತಿ ಆದ್ದಲ್ಲಿ ಮಾತ್ರ ತಂಡ ಪ್ಲೇಆಫ್ ಪ್ರವೇಶಿಸುವ ಅವಕಾಶ ಸಿಗುವ ಸಾಧ್ಯತೆ ಇದೆ. ಆದರೆ ಕೇವಲ ಆರ್ಸಿಬಿ ತಂಡ ತಾನು ಮಾತ್ರ ಗೆದ್ದರೆ ಸಾಕಾಗುವುದಿಲ್ಲ. ಹೌದು, ಆರ್ಸಿಬಿ ಗೆಲುವಿನ ಜೊತೆ ಲಕ್ನೋ ಸೂಪರ್ ಜೈಂಟ್ಸ್ ಕನಿಷ್ಠ ಒಂದು ಪಂದ್ಯವನ್ನಾದರೂ ಸೋಲಲೇಬೇಕಿದೆ. ಇನ್ನು, ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ಮುಂಬೈ 14 ಅಂಕ ಇರುವುದರಿಂದ ಮುಂದಿನ 2 ಪಂದ್ಯ ಗೆದ್ದು 18 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಹೀಗೆ ಆದರೆ ಆರ್ಸಿಬಿ 4ನೇ ಸ್ಥಾನದ ಮೂಲಕ 16 ಅಂಕ ಗಳಿಸಿ ಪ್ಲೇಆಫ್ಗೆ ಬರಲಿದೆ. ಅತ್ತ ಲಕ್ನೋ ತಂಡಕ್ಕೆ 2 ಪಂದ್ಯವಿದ್ದು, ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೂ ಸಹ 15 ಅಂಕ ಆಗಲಿದೆ. ಆಗ 3 ಪಂದ್ಯಗಳನ್ನು ಆರ್ಸಿಬಿ ಗೆದ್ದರೆ 16 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಉಳಿಯಲಿದೆ. ಈ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
ipl 2023 rcb playoff scenario chances after won rr.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 07:17 pm
HK News Staffer
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm