ಬ್ರೇಕಿಂಗ್ ನ್ಯೂಸ್
19-05-23 02:37 pm Source: news18 ಕ್ರೀಡೆ
ಇದೇ ಮೇ 21ರ ಭಾನುವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯ ಅಪರಾಹ್ನ 3.30ರಿಂದ ಹಾಗೂ ಸಂಜೆ 7.30ಕ್ಕೆ ನಡೆಯಲಿರುವ ಹಾಟ್ ಫೇವರಿಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಉಚಿತ ಪ್ರವೇಶ
ಈ ಬಾರಿ ಮಂಗಳೂರಿನಿಂದ ಕೊಣಾಜೆ ಮಂಗಳೂರು ವಿವಿ ತೆರಳುವ ರಸ್ತೆಯಲ್ಲಿರುವ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ಜಿಯೋ ಸಿನೆಮಾ ವತಿಯಿಂದ ಫ್ಯಾನ್ ಪಾರ್ಕ್ ನಿರ್ಮಾಣವಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಉಚಿತ ಪ್ರವೇಶವಿದ್ದು, ಭಾನುವಾರ ಮಧ್ಯಾಹ್ನ 1.30 ಗೇಟ್ ತೆರೆಯಲಿದೆ.
ವಿಘ್ನ ಎದುರಾಗದಿರಲಿ ಎನ್ನುತ್ತಿದ್ದಾರೆ ಫ್ಯಾನ್ಸ್!
ನಿಜ, ಈ ಹಿಂದೆ 2016ರಲ್ಲಿ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದು ಯಶಸ್ವಿಯಾಗಿ ನಡೆದಿತ್ತು. ಕಡಲನಗರಿಯ ಜನರ ಕ್ರಿಕೆಟ್ ಪ್ರೇಮ ಅರಿತ ಆಯೋಜಕರು 2017 ರಲ್ಲಿಯೂ ಅದೇ ಮೈದಾನದಲ್ಲಿ ಫ್ಯಾನ್ ಪಾರ್ಕ್ ತೆರೆದಿದ್ದರು. ಇನ್ನೇನು 2018ರಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದರಾದರೂ ಪಂದ್ಯ ಆರಂಭಕ್ಕೂ ಮುನ್ನವೇ ಗಾಳಿ ಮಳೆಯಾಗಿದ್ದ ಪರಿಣಾಮ ಆ ಬಾರಿಯ ಫ್ಯಾನ್ ಪಾರ್ಕ್ ಪಂದ್ಯಾಟ ವೀಕ್ಷಣೆ ರದ್ದುಗೊಂಡಿತ್ತು.
2019ರಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ನಗರದಲ್ಲಿ ಸಿದ್ಧತೆ ನಡೆದಿತ್ತಾದರೂ ಚುನಾವಣೆ ನೀತಿ ಸಂಹಿತೆ ಹಾಗೂ ಭದ್ರತೆ ದೃಷ್ಟಿಯಿಂದ ಅನುಮತಿ ನಿರಾಕರಿಸಲಾಗಿತ್ತು. ಬಳಿಕದ ಎರಡು ವರ್ಷ ಕೊರೊನಾ ಕಾಟವೂ ಫ್ಯಾನ್ ಪಾರ್ಕ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು ಅನ್ನೋದು ಮರೆಯುವಂತಿಲ್ಲ.
ಹೀಗಾಗಿ ಈ ಬಾರಿಯ ಐಪಿಎಲ್ ಫ್ಯಾನ್ ಪಾರ್ಕ್ ಗೆ ವಿಘ್ನ ಎದುರಾಗದಿರಲಿ ಅಂತಾ ಕ್ರಿಕೆಟ್ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೇ ಈ ಬಾರಿ ಕಣಚೂರಿಗೆ ಲೊಕೇಶನ್ ಶಿಫ್ಟ್ ಮಾಡಲಾಗಿದ್ದು, ಎರಡು ಪಂದ್ಯವನ್ನು ನೋಡುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗಿದೆ.
mangalore ipl 2023 fan park on sunday at kanachur ground mangaluru.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm