ಬ್ರೇಕಿಂಗ್ ನ್ಯೂಸ್
06-06-23 01:10 pm Source: news18 ಕ್ರೀಡೆ
ಏಷ್ಯಾಕಪ್ 2023ರ ಆಯೋಜನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂದರೆ ಪಿಸಿಬಿಗೆ ದೊಡ್ಡ ಹೊಡೆತ ಬಿದ್ದಿದೆ. ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ಏಷ್ಯಾಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಪಿಸಿಬಿ ಅಧ್ಯಕ್ಷ ನಜಮ್ ಸೇಥಿ ಪ್ರಸ್ತಾಪಿಸಿದ್ದರು. ಆದರೆ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಗಳು ಹೈಬ್ರಿಡ್ ಮಾದರಿಯನ್ನು ಸ್ವೀಕರಿಸಲು ನಿರಾಕರಿಸಿವೆ. ಈಗ ಪಾಕಿಸ್ತಾನಕ್ಕೆ ಕೇವಲ 2 ಆಯ್ಕೆಗಳು ಮಾತ್ರ ಬಾಕಿ ಉಳಿದವೆ.
ಮೊದಲನೆಯದು ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವುದು ಮತ್ತು ಪಂದ್ಯಾವಳಿಯಿಂದ ಹಿಂದೆ ಸರಿಯುವುದು ಎರಡನೆಯ ಆಯ್ಕೆಯಾಗಿದೆ. ಈ ಹಿಂದೆಯೂ ಪಾಕಿಸ್ತಾನ ಇಲ್ಲದ ಏಷ್ಯಾಕಪ್ ಪಂದ್ಯಗಳು ನಡೆದಿದ್ದವು. ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, 3 ದೇಶಗಳು ಪಿಸಿಬಿ ಹೈಬ್ರಿಡ್ ಮಾದರಿಯನ್ನು ತಿರಸ್ಕರಿಸಿವೆ. ಈ ಹಿಂದೆ ನಜಮ್ ಸೇಥಿ ಅವರು ಇಡೀ ಪಂದ್ಯಾವಳಿಯನ್ನು ತಟಸ್ಥ ಸ್ಥಳದಲ್ಲಿ ನಡೆಸುವಂತೆ ಕೇಳಿಕೊಂಡಾಗ ಪಂದ್ಯಾವಳಿಯಿಂದ ಹಿಂದೆ ಸರಿಯುತ್ತೇವೆ ಎಂದು ಹೇಳಿದ್ದರು.


ಈಗಾಗಲೇ ಪಿಸಿಬಿ 4 ಪಂದ್ಯಗಳನ್ನು ಪಾಕಿಸ್ತಾನದಲ್ಲಿ ಹಾಗೂ ಪಾಕಿಸ್ತಾನದ ಹೊರತಾಗಿ ಯುಎಇಯಲ್ಲಿಯೂ ಟೂರ್ನಿ ನಡೆಸಲು ಸಿದ್ಧತೆ ನಡೆಸಿದೆ. ಆದರೆ ಈವರೆಗೂ ಏಷ್ಯಾಕಪ್ ಕುರಿತು ಒಂದು ನಿರ್ಧಿಷ್ಟ ಸ್ಪಷ್ಟನೆ ಸಿಕ್ಕಿಲ್ಲ. ಶ್ರೀಲಂಕಾ ಜೊತೆಗಿನ ಸಂಬಂಧ ಹದಗೆಟ್ಟಿದ್ದು, ಏಷ್ಯಾಕಪ್ ನಡೆಸಲು ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಿದ್ಧವಾಗಿದೆ. ಆತಿಥ್ಯ ವಹಿಸಲು ಶ್ರೀಲಂಕಾ ಮುಂದೆ ಬಂದಿದ್ದಕ್ಕೆ ಕೋಪಗೊಂಡ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ವಿರುದ್ಧದ ಏಕದಿನ ಸರಣಿಯನ್ನು ರದ್ದುಗೊಳಿಸಿದೆ.


ಒಂದು ವೇಳೆ ಪಾಕಿಸ್ತಾನ ಟೂರ್ನಿಯಿಂದ ಹಿಂದೆ ಸರಿದರೆ ಏಷ್ಯಾಕಪ್ಗೆ 6ರ ಬದಲಾಗಿ 5 ದೇಶಗಳು ಮಾತ್ರ ಪ್ರವೇಶಿಸಲಿವೆ. ಇದರಲ್ಲಿ ಭಾರತವಲ್ಲದೆ ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ನೇಪಾಳ ಕೂಡ ಸ್ಥಾನ ಪಡೆದಿವೆ. ಇದಕ್ಕೂ ಮುನ್ನ 1990-91ರಲ್ಲಿ ಭಾರತದಲ್ಲಿ ನಡೆದ ಏಷ್ಯಾಕಪ್ನಲ್ಲಿ ಪಾಕಿಸ್ತಾನ ತಂಡ ಪ್ರವೇಶಿಸಿರಲಿಲ್ಲ.
Afghanistan Sri Lanka and Bangladesh have Rejected the hybrid model of pakistan for asia cup 2023.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm