ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm