ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm