ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm