ಬ್ರೇಕಿಂಗ್ ನ್ಯೂಸ್
21-06-23 02:41 pm Source: News18 Kannada ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ನಂತರ ಟೀಂ ಇಂಡಿಯಾ ಒಂದು ತಿಂಗಳ ಕಾಲ ಯಾವುದೇ ಕ್ರಿಕೆಟ್ ಆಡುತ್ತಿಲ್ಲ. ಸುದೀರ್ಘ ವಿರಾಮದ ನಂತರ ಜುಲೈ 11 ರಿಂದ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ನಡೆಯಲಿದೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಭಾರತ ಎರಡು ಟೆಸ್ಟ್, ಮೂರು ODI ಮತ್ತು 5 T20I ಪಂದ್ಯಗಳನ್ನು ಆಡಲಿದೆ. ಈ ಪ್ರವಾಸವು ಸುಮಾರು ಒಂದು ತಿಂಗಳು ಇರುತ್ತದೆ. ಬಿಸಿಸಿಐ ಈ ಪ್ರವಾಸಕ್ಕೆ ತಂಡವನ್ನು ಇದೇ ತಿಂಗಳ 27 ರಂದು ಪ್ರಕಟಿಸಲಿದೆ.
ಹೊಸ ಮುಖಗಳಿಗೆ ಅವಕಾಶ ನೀಡಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿದೆಯಂತೆ. ವಿಶೇಷವಾಗಿ ಟಿ20 ಸರಣಿಗೆ ಬಿಸಿಸಿಐ ಹೊಸ ಆಟಗಾರರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಕಳೆದ ತಿಂಗಳು ಕೊನೆಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಋತುವಿನಲ್ಲಿ, KKR ಬ್ಯಾಟ್ಸ್ಮನ್ ರಿಂಕು ಸಿಂಗ್ ಅಬ್ಬರಿಸಿದ್ದರು. ವಿಶೇಷವಾಗಿ ಫಿನಿಶರ್ ಪಾತ್ರದಲ್ಲಿ ಅವರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದರು. ಗುಜರಾತ್ ಟೈಟಾನ್ಸ್ ವಿರುದ್ಧ ಸತತ ಐದು ಸಿಕ್ಸರ್ಗಳೊಂದಿಗೆ ಮುನ್ನೆಲೆಗೆ ಬಂದಿದ್ದರು.
ಈ ಕ್ರಮದಲ್ಲಿ ಅವರಿಗೆ ಟಿ20ಯಲ್ಲಿ ಅವಕಾಶ ನೀಡಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ. ಅಲ್ಲದೆ, 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಮುಂದಾಗಿದೆ.
ರಿಂಕು ಸಿಂಗ್ ಅವರನ್ನು ಮತ್ತೊಬ್ಬ ಧೋನಿ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ರಿಂಕು ಸಿಂಗ್ ಜೊತೆಗೆ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಕೂಡ ಟಿ20ಯಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ.
ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಮಿ, ಸಿರಾಜ್ ಮತ್ತು ರವೀಂದ್ರ ಜಡೇಜಾ ಗೈರುಹಾಜರಾಗುವ ಸಾಧ್ಯತೆ ಇದೆ. ಕಳೆದ ವರ್ಷದ ಟಿ20 ವಿಶ್ವಕಪ್ ಬಳಿಕ ಸಿರಾಜ್ ಹೊರತುಪಡಿಸಿ ಉಳಿದ ಆಟಗಾರರು ಟಿ20 ಆಡಿರಲಿಲ್ಲ.
IND vs WI Rinku Singh is likely to be selected for the t20 series against West Indies.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm