ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm