ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm