ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.
ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm