ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm