ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm