ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm