ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm