ಬ್ರೇಕಿಂಗ್ ನ್ಯೂಸ್
10-07-23 02:50 pm Source: News18 Kannada ಕ್ರೀಡೆ
ಭಾರತದಲ್ಲಿ ಐಪಿಎಲ್ 16ನೇ ಸೀಸನ್ ಅನ್ನು ಜಿಯೋ ಸಿನಿಮಾದಲ್ಲಿ ಡಿಜಿಟಲ್ ಪ್ರಸಾರ ಹಕ್ಕನ್ನು ಪಡೆದುಕೊಂಡಿತ್ತು. ಐಪಿಎಲ್ ಅನ್ನು ಉಚಿತವಾಗಿ ನೀಡುವ ಮೂಲಕ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿತ್ತು. ಅದೇ ರೀತಿ ಇದೀಗ ವೆಸ್ಟ್ ಇಂಡೀಸ್ ಪಂದ್ಯಗಳನ್ನು ಜಿಯೋ ಸಿನಿಮಾದಲ್ಲಿ ಉಚಿತವಾಗಿ ಆನಂದಿಸಬಹುದು. ಪ್ರಸಾರ ಹಕ್ಕುಗಳ ವಿಷಯದಲ್ಲಿ, Viacom18 ಸರಣಿಯ ಡಿಜಿಟಲ್ ಹಕ್ಕುಗಳನ್ನು ಪಡೆದುಕೊಂಡಿದೆ ಮತ್ತು ವಿಶೇಷ ಎಂಬಂತೆ ಈ ಸರಣಿಯನ್ನು ಡಿಡಿ ಸ್ಪೋರ್ಟ್ಸ್ ಪ್ರಸಾರ ಮಾಡಲಿದೆ. ಆ ಮೂಲಕ ವಿಂಡೀಸ್ ಸರಣಿ ಸ್ಟಾರ್ ಸ್ಪೋರ್ಟ್ಸ್ನಲ್ಲಿ ನೋಡಲಾಗದು.
ಟೆಸ್ಟ್ ಸರಣಿ:
1ನೇ ಟೆಸ್ಟ್; ಡೊಮಿನಿಕಾದ ವಿಂಡ್ಸರ್ ಪಾರ್ಕ್ - ಜುಲೈ 12 ರಿಂದ 16ರ ವರೆಗೆ
2ನೇ ಟೆಸ್ಟ್; ಟ್ರಿನಿಡಾಡ್ನ ಕ್ವೀನ್ಸ್ ಪಾರ್ಕ್ ಓವಲ್ - ಜುಲೈ 20 ರಿಂದ 24ರ ವರೆಗೆ
ಏಕದಿನ ಸರಣಿ:
1ನೇ ODI; ಜುಲೈ 27 - ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್
2ನೇ ODI; ಜುಲೈ 29 - ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್
3ನೇ ODI; ಆಗಸ್ಟ್ 1 - ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ
ಟಿ20 ಸರಣಿ:
1ನೇ T20 - ಆಗಸ್ಟ್ 4 : ಟ್ರಿನಿಡಾಡ್
2ನೇ T20 - ಆಗಸ್ಟ್ 6 : ಗಯಾನಾ
3ನೇ T20 - ಆಗಸ್ಟ್ 8 : ಗಯಾನಾ
4ನೇ T20 - ಆಗಸ್ಟ್ 12 : ಫ್ಲೋರಿಡಾ
5ನೇ T20 - ಆಗಸ್ಟ್ 13 : ಫ್ಲೋರಿಡಾ
ಸರಣಿ ಸಮಯ:
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಖದಿನ, ಟೆಸ್ಟ್ ಮತ್ತು ಟಿ20 ಸರಣಿ ಭಾರತೀಯ ಕಾಲಮಾನದಲ್ಲಿ ವಿಭಿನ್ನ ಸಮಯದಲ್ಲಿ ಆರಂಭವಾಗಲಿದೆ. ಈ ಸರಣಿಯನ್ನು ನೀವು ಸಂಪೂರ್ಣವಾಗಿ ನೋಡಬೇಕಾದರೆ ನಿದ್ರೆಯಿಂದ ಎದ್ದಿರಬೇಕಾಗಿದೆ. ಹೌದು, ಉಭಯ ತಂಡಗಳ ಟೆಸ್ಟ್ ಸರಣಿ ಭಾರತೀಯ ಕಾಲಮಾನ ಸಂಜೆ 7:30ಕ್ಕೆ ಆರಂಬವಾಗಲಿದೆ. ಅದರಂತೆ ಏಕದಿನ ಸರಣಿ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಹಾಗೂ ಟಿ20 ಸರಣಿ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.
ಭಾರತ - ವೆಸ್ಟ್ ಇಂಡೀಸ್ ತಂಡ:
ಭಾರತೀಯ ತಂಡ: ರೋಹಿತ್ ಶರ್ಮಾ (ಸಿ), ಶುಭಮನ್ ಗಿಲ್, ರಿತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಸಿ), ಕೆಎಸ್ ಭರತ್ (ವಿಕೆ), ಇಶಾನ್ ಕಿಶನ್ (ವಿಕೆ), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್ವೈಟ್ (ಸಿ), ಅಲಿಕ್ ಅಥಾನಾಸ್, ಜೆರ್ಮೈನ್ ಬ್ಲಾಕ್ವುಡ್, ಎನ್ಕ್ರುಮಾ ಬೊನ್ನರ್, ಟೆಜೆನರ್ ಚಂದ್ರಪಾಲ್, ರಹ್ಕೀಮ್ ಕಾರ್ನ್ವಾಲ್, ಜೋಶುವಾ ಡಿ ಸಿಲ್ವಾ, ಶಾನನ್ ಗೇಬ್ರಿಯಲ್, ಕ್ವಾಮ್ ಹಾಡ್ಜ್, ಅಕೀಮ್ ಜೋರ್ಡಾನ್, ಅಂಡ್ಕೆನ್ಕ್ವಿಲ್ಕ್ವಿಡ್, ಜೈರ್ಕ್ವಿಲ್ಕ್ವಿಡ್ ಫಿಲಿಪ್, ರಾಮನ್ ರೀಫರ್, ಕೆಮರ್ ರೋಚ್, ಜೇಡನ್ ಸೀಲ್ಸ್ ಮತ್ತು ಜೋಮೆಲ್ ವಾರಿಕನ್.
India vs West Indies 2023 Schedule full list of Matches Dates Venues Fixtures.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm