ಬ್ರೇಕಿಂಗ್ ನ್ಯೂಸ್
11-07-23 04:12 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿ (IND vs WI) ನಾಳೆಯಿಂದ ಪ್ರಾರಂಭವಾಗಲಿದೆ. ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಭಾರತ 2 ಟೆಸ್ಟ್ ಸರಣಿಯನ್ನು ಆಡಲಿದೆ. ಜುಲೈ 12 ರಿಂದ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಭಾರತ ತಂಡ ಈಗಾಗಲೇ ಮೊದಲ ಟೆಸ್ಟ್ ಪಂದ್ಯಕ್ಕಾಗಿ ಡೊಮಿನಿಕಾವನ್ನು ತಲುಪಿದೆ. ಈಗಾಗಲೇ ಅಭ್ಯಾಸ ಪಂದ್ಯವನ್ನಾಡಿರುವ ಭಾರತ ಅಬ್ಬರಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2023-2025ರ ಭಾಗವಾಗಿ ಭಾರತ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ.
ಕಳೆದ ತಿಂಗಳು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ನಲ್ಲಿ ಆಡಿದ್ದ ಭಾರತ ತಂಡದಲ್ಲಿ ಹಲವು ಬದಲಾವಣೆಗಳಾಗಿದೆ. ಚೇತೇಶ್ವರ್ ಪೂಜಾರ ಹಾಗೂ ಉಮೇಶ್ ಯಾದವ್ ಹಾಗೂ ಮೊಹಮ್ಮದ್ ಶಮಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ. ಈ ಕ್ರಮದಲ್ಲಿ ರುತುರಾಜ್ ಗಾಯಕ್ವಾಡ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಮೊದಲ ಬಾರಿಗೆ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಿದೆ. ಮೊದಲ ಟೆಸ್ಟ್ ಪಂದ್ಯಕ್ಕೆ ಆಡಳಿತ ಮಂಡಳಿ ಅಂತಿಮ ತಂಡದತ್ತ ಗಮನ ಹರಿಸಿದೆ.


ಟೆಸ್ಟ್ ನಲ್ಲಿ ಮೂರನೇ ಸ್ಥಾನವೇ ಪ್ರಮುಖವಾದುದು ಎಂಬುದು ಗೊತ್ತಾಗಿದೆ. ಈ ಹಿಂದೆ ಆ ಸ್ಥಾನದಲ್ಲಿ ರಾಹುಲ್ ದ್ರಾವಿಡ್ ಬ್ಯಾಟಿಂಗ್ಗೆ ಬರುತ್ತಿದ್ದರು. ನಿವೃತ್ತಿಯ ನಂತರ ಚೇತೇಶ್ವರ ಪೂಜಾರ ಆ ಜಾಗದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆದರೆ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಪೂಜಾರ ಅವರನ್ನು ಆಯ್ಕೆ ಮಾಡಿಲ್ಲ. ಈ ಕ್ರಮದಲ್ಲಿ ಮೂರನೇ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎಂಬ ಬಗ್ಗೆ ಕೋಚ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಗಂಭೀರವಾಗಿ ಯೋಚಿಸುತ್ತಿದ್ದಾರೆ ಎಂದು ವರದಿಯಾಗಿದೆ. ಗಿಲ್ ಅವರನ್ನು ಮೂರನೇ ಸ್ಥಾನದಲ್ಲಿ ಆಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಮೊದಲ ಟೆಸ್ಟ್ನಲ್ಲಿ ಜೈಸ್ವಾಲ್ ಹಾಗೂ ರೋಹಿತ್ರನ್ನು ಓಪನರ್ಗಳಾಗಿ ಆಡಿಸಲು ಟೀಂ ಇಂಡಿಯಾ ಮುಂದಾಗಿರುವುದು ಗೊತ್ತೇ ಇದೆ. ಗಿಲ್ನನ್ನು ಒನ್ ಡೌನ್ನಲ್ಲಿ ಪರೀಕ್ಷಿಸುವ ಯೋಜನೆ ಇದೆ ಎಂಬ ವರದಿಗಳೂ ಇವೆ. ಆದರೆ, ಅಭಿಮಾನಿಗಳು ಈ ಬಗ್ಗೆ ವಿಭಿನ್ನ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಇದರ ನಡುವೆ ಉಪನಾಯಕ ಅಜಿಂಕ್ಯ ರಹಾನೆಗೆ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಧ್ಯತೆಯೂ ಇದೆ. ಪೂಜಾರ ಸ್ಥಾನವು ರಹಾನೆಗೆ ಸರಿಹೊಂದುತ್ತದೆ. ಟೀಂ ಇಂಡಿಯಾ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
IND vs WI 1st Test who will be Play at No 3 Position for Team India.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm