ಬ್ರೇಕಿಂಗ್ ನ್ಯೂಸ್
17-07-23 02:35 pm Source: News18 Kannada ಕ್ರೀಡೆ
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಆರಂಭಕ್ಕೆ ಇನ್ನೇಣು ಕೇಲವ 3 ತಿಂಗಳ ಬಾಕಿ ಉಳಿದಿದೆ. ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈಗಾಗಲೇ ಅಭಿಮಾನಿಗಳು ಕಾತುರರಾಗಿದ್ದಾರೆ.

ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡುತ್ತಾ, ಪಾಕಿಸ್ತಾನದ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಬಳಿಕ ಅವರ ಮಾತು ಸಾಕಷ್ಟು ವಿವಾದಕ್ಕೆ ಒಳಗಾಗಿದ್ದು, ದೊಡ್ಡ ಪ್ರಮಾಣದಲ್ಲಿ ಚರ್ಚಗೆ ಕಾರಣವಾಗಿದೆ.
ಹೌದು, ಪಾಕ್ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್, ಭಾರತದಲ್ಲಿ ಪಾಕ್ ತಂಡ ಆಡುವಾಗ ಹೆಚ್ಚಿನ ಬೆಂಬಲ ಖಂಡಿತವಾಗಿಯೂ ಭಾರತಕ್ಕೆ ಸಿಗಲಿದೆ. ಆದರೆ ಭಾರತದ ಮುಸ್ಲಿಮರು ಮಾತ್ರ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ ನಾನು ಭಾರತದಲ್ಲಿ ಅಹಮದಾಬಾದ್ ಮತ್ತು ಹೈದರಾಬಾದ್ಗಳಲ್ಲಿ 2 ಸರಣಿಗಳನ್ನು ಆಡಿರುವ ಸ್ವತಃ ನನ್ನ ಅನುಭವದ ಮೇಲೆ ಈ ಮಾತುಗಳನ್ನು ಹೇಳುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.
ರಾಣಾ ನವೇದ್-ಉಲ್-ಹಸನ್ ಅವರ ಈ ಹೇಳಿಕೆ ಇದೀಗ ಕ್ರಿಕೆಟ್ ಲೋಕದಲ್ಲಿ ಹಾಗೂ ಭಾರತ ಮತ್ತು ಪಾಕ್ ವಿಶ್ವಕಪ್ ಪಂದ್ಯಕ್ಕೂ ಮುನ್ನ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಭಾರತೀಯರು ಇವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಈವರೆಗೂ ಯಾವುದೇ ಪಂದ್ಯವನ್ನು ಸೋತಿಲ್ಲ. ಇಲ್ಲಿಯವರೆಗೆ 7 ಬಾರಿ ಉಭಯ ತಂಡಗಳು ಮುಖಾಮುಖಿ ಆಗಿದ್ದು, ಅಷ್ಟರಲ್ಲಿಯೂ ಭಾರತ ಗೆದ್ದಿದೆ.
ಏಕದಿನ ವಿಶ್ವಕಪ್ ಪಂದ್ಯಗಳನ್ನು ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುತ್ತದೆ. ಪ್ರತಿ ತಂಡಕ್ಕೆ 9 ಪಂದ್ಯಗಳ ನಂತರ ಹೆಚ್ಚಿನ ಅಂಕ ಗಳಿಸಿದ 4 ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ. ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದೆ.
Indian Muslims support Pakistan in 2023 world cup former Pakistan bowler rana naved ul hasan makes shocking statement.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am