ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm