ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.
ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm