ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm