ಬ್ರೇಕಿಂಗ್ ನ್ಯೂಸ್
26-11-20 01:15 am Headline Karnataka News Network ಕ್ರೀಡೆ
ಫುಟ್ಬಾಲ್ ದಂತಕತೆ ಡಿಯಾಗೋ ಮರಡೋನಾ ಇನ್ನಿಲ್ಲ. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ನ.25) ಹೃದಯಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದಾರೆ.
ಇತ್ತೀಚೆಗೆ ಮರಡೋನಾ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮರಡೋನಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿತ್ತು. ಇನ್ನೇನು ಆಸ್ಪತ್ರೆಯಿಂದ ಮನೆಗೆ ತೆರಳುತ್ತಾರೆ ಎಂದು ಅಭಿಮಾನಿಗಳು ನಂಬಿಕೆ ಇರಿಸಿಕೊಂಡಿದ್ದರು. ಆದರೆ, ಮರಡೋನಾ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತಕ್ಕೆ ಬಂದಿದ್ದ ಮರಡೋನಾ:
2018ರಲ್ಲಿ ಶ್ರೀಭೂಮಿ ಸ್ಫೋರ್ಟಿಂಗ್ ಕ್ಲಬ್ ಹಮ್ಮಿಕೊಂಡಿದ್ದ ದಾನ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ 2008ರಲ್ಲಿ ಕೋಲ್ಕತಾಗೆ ಭೇಟಿ ನೀಡಿದ್ದನ್ನು ಸ್ಮರಿಸಿ, 'ನಾನೇನು ದೇವರಲ್ಲ, ಒಬ್ಬ ಸಾಮಾನ್ಯ ಫುಟ್ಬಾಲ್ ಆಟಗಾರ' ಎಂದಿದ್ದರು.
1986ರ ವಿಶ್ವಕಪ್ ಎತ್ತಿ ಹಿಡಿದಿರುವ ತಮ್ಮ ಪ್ರತಿಮೆಯನ್ನು ಕೋಲ್ಕತಾದ ಪಾರ್ಕೊಂದರಲ್ಲಿ ಅನಾವರಣಗೊಳಿಸಿ, ನನ್ನ ಪ್ರತಿಮೆ ನೋಡಿ ಖುಷಿಯಾಗುತ್ತಿದೆ ಎಂದು ಉದ್ಗರಿಸಿದ್ದರು. ಕ್ರಿಕೆಟ್ ದಿಗ್ಗಜ ಸೌರವ್ ಗಂಗೂಲಿ ತಂಡ ಹಾಗೂ ಡಿಯಾಗೋ ಮರಡೋನಾ ತಂಡದ ನಡುವೆ ಬರಸಾತ್ ಸ್ಟೇಡಿಯಂನಲ್ಲಿ ಪ್ರದರ್ಶನ ಪಂದ್ಯ ಕೂಡಾ ನಡೆಸಲಾಗಿತ್ತು.
1986 ರ ವಿಶ್ವಕಪ್ ಕ್ವಾರ್ಟರ್ ಫೈನಲ್ಸ್ ನಲ್ಲಿ ಇಂಗ್ಲೆಂಡ್ ಅನ್ನು 1-2 ರಿಂದ ಅರ್ಜೆಂಟೀನಾ ಮಣಿಸಲು ಮರಡೋನಾ ನೆರವಾಗಿದ್ದರು. ಅಲ್ಲದೆ, ಹ್ಯಾಂಡ್ ಆಫ್ ಗಾಡ್' ಕುಖ್ಯಾತಿಗೂ ಮರಡೋನಾ ಪಾತ್ರರಾಗಿದ್ದರು.
The Argentina legend - regarded by many as the greatest footballer of all time - reportedly suffered a cardio-respiratory arrest and was left in a serious condition.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm