ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.
ಕೊರೊನಾ ವೈರಸ್ನ ಹಿನ್ನೆಲೆಯಲ್ಲಿ ಬಯೋಬಬಲ್ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
26-06-25 07:40 pm
HK News Desk
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 05:32 pm
Mangalore Correspondent
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm