ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.
ಕೊರೊನಾ ವೈರಸ್ನ ಹಿನ್ನೆಲೆಯಲ್ಲಿ ಬಯೋಬಬಲ್ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm