ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.

ಕೊರೊನಾ ವೈರಸ್ನ ಹಿನ್ನೆಲೆಯಲ್ಲಿ ಬಯೋಬಬಲ್ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm