ಬ್ರೇಕಿಂಗ್ ನ್ಯೂಸ್
04-12-20 11:38 am Source: MYKHEL ಕ್ರೀಡೆ
ಶುಕ್ರವಾರ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕ್ಯಾನ್ಬೆರಾದ ಕೆಫೆಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ನಲ್ಲಿ ಹಾರ್ದಿಕ್ ಪಾಂಡ್ಯ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಕ್ಯಾನ್ಬೆರಾದ ಕೆಫೆಯಲ್ಲಿ ಕಾಳ ಕಳೆದಿದ್ದಾರೆ. ಈ ಸಂದರ್ಭದಲ್ಲಿ ಮಯಾಂಕ್ ಅಗರ್ವಾಲ್ ಪತ್ನಿ ಆಶಿತಾ ಸೂದ್ ಕೂಡ ಸಾಥ್ ನೀಡಿದ್ದಾರೆ.
ಕೊರೊನಾ ವೈರಸ್ನ ಹಿನ್ನೆಲೆಯಲ್ಲಿ ಬಯೋಬಬಲ್ನಲ್ಲಿರುವ ಕಾರಣ ಟೀಮ್ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಆಟಗಾರರಿಗೆ ಸಾಕಷ್ಟು ನಿರ್ಬಂಧಗಳು ಇದೆ. ಆದರೆ ಈ ನಿರ್ಭಂದದ ಚೌಕಟ್ಟಿನಲ್ಲಿಯೇ ಟೀಮ್ ಇಂಡಿಯಾ ಸದಸ್ಯರು ಕೆಫೆಗೆ ತೆರಳಿ ಉತ್ತಮ ಕ್ಷಣಗಳನ್ನು ಕಳೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 1-2 ಅಂತರದಿಂದ ಕಳೆದುಕೊಂಡಿತ್ತು. ಈಗ ಆಸ್ಟ್ರೇಲಿಯಾ ತಂಡದ ವಿರುದ್ಧ ತಿರುಗಿ ಬೀಳುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಗೆ ಮತ್ತಷ್ಟು ಹುಮ್ಮಸ್ಸು ಪಡೆದುಕೊಳ್ಳಲಿದೆ.
ಚುಟುಕು ಕ್ರಿಕೆಟ್ ಸರಣಿಯಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡಕ್ಕೆ ಹೋಲಿಸಿದರೆ ಟೀಮ್ ಇಂಡಿಯಾ ಸಾಕಷ್ಟು ಬಲಿಷ್ಟವಾಗಿರುವಂತೆ ಕಾಣಿಸುತ್ತದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಶಿಖರ್ ಧವನ್ ಜೊತೆಗೆ ಕೆಎಲ್ ರಾಹುಲ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.
This News Article is a Copy of MYKHEL
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 08:54 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
Unidentified Girl Body Found, Dharmasthala, R...
18-08-25 04:07 pm
19-08-25 10:30 pm
Mangalore Correspondent
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm