ಬ್ರೇಕಿಂಗ್ ನ್ಯೂಸ್
04-12-20 11:52 am Source: MYKHEL ಕ್ರೀಡೆ
ನವದೆಹಲಿ: 2021ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ಎರಡು ಹೆಚ್ಚುವರಿ ತಂಡಗಳನ್ನು ಸೇರ್ಪಡೆಗೊಳಿಸಲು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ತಯಾರಿ ನಡೆಸುತ್ತಿದೆ. ಬೋರ್ಡ್ನ ವಾರ್ಷಿಕ ಸಭೆಯ ವೇಳೆ ಈ ವಿಚಾರವನ್ನು ಚರ್ಚಿಸುವುದಾಗಿ ಬಿಸಿಸಿಐ ಗುರುವಾರ ತಿಳಿಸಿದೆ.
2020ರ ಐಪಿಎಲ್ ಕೊರೊನಾ ಕಾರಣದಿಂದಾಗಿ ಮೂರು ಸಾರಿ ಮುಂದೂಡಲ್ಪಟ್ಟಿತ್ತು. ಅಂತಿಮವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆಸಲಾಗಿತ್ತು. ಆದರೆ ಯುಎಇಯಲ್ಲಿ ನಡೆದಿದ್ದ ಐಪಿಎಲ್ಗೆ ದೂರದರ್ಶನ, ಜಾಲತಾಣದಲ್ಲಿ ದಾಖಲೆ ಮಟ್ಟದಲ್ಲಿ ವೀಕ್ಷಣೆ ಲಭಿಸಿತ್ತು. 13ನೇ ಆವೃತ್ತಿ ಯಶಸ್ವಿಯಾಗಿರುವುದರಿಂದ ಹುಮ್ಮಸ್ಸಿನಲ್ಲಿರುವ ಬಿಸಿಸಿಐ ಮುಂದಿನ ಆವೃತ್ತಿಗೆ ಹೆಚ್ಚಿನ ತಂಡಗಳನ್ನು ಸ್ಪರ್ಧೆಗಿಳಿಸುವತ್ತ ಒಲವು ತೋರಿದೆ. ಬಿಸಿಸಿಐನ ಖಜಾಂಚಿ ಅರುಣ್ ಧುಮಾಲ್ ಈ ಸಂಗತಿಯನ್ನು ಖಾತರಿಪಡಿಸಿದ್ದಾರೆ.
ಡಿಸೆಂಬರ್ 24ರಂದು ನಡೆಯುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಐಪಿಎಲ್ ಎರಡು ತಂಡಗಳ ಸೇರ್ಪಡೆ ಬಗ್ಗೆ ಚರ್ಚೆ ನಡೆಯಲಿದೆ. ಯೋಜನೆಯೂ ಅಲ್ಲೇ ರೂಪುಗೊಳ್ಳಲಿದೆ. ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಧುಮಾಲ್ ತಿಳಿಸಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm