ಬ್ರೇಕಿಂಗ್ ನ್ಯೂಸ್
04-12-20 12:30 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯನ್ನು 2-1 ಅಂತರದಿಂದ ಸೋಲು ಕಂಡ ಬಳಿಕ ಟಿ20 ಸರಣಿಯಲ್ಲಿ ತಿರುಗೇಟು ನೀಡಿ ಭರ್ಜರಿ ಕಮ್ಬ್ಯಾಕ್ ಮಾಡುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಟಿ20 ಸರಣಿಯ ಮೊದಲ ಪಂದ್ಯ ಕ್ಯಾನ್ಬೆರಾದಲ್ಲಿ ಶುಕ್ರವಾರ ನಡೆಯಲಿದೆ.
ಈ ಮಧ್ಯೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2020ನೇ ಇಸವಿಯನ್ನು ಏಕದಿನ ಕ್ರಿಕೆ್ನಲ್ಲಿ ಶತಕವನ್ನು ದಾಖಲಿಸದೇ ಅಂತ್ಯಗೊಳಿಸಿದ್ದಾರೆ. ಆದರೆ ಈ ವರ್ಷ ಆಡಿದ 9 ಏಕದಿನ ಪಂದ್ಯಗಳಲ್ಲಿ 5 ಅರ್ಧ ಶತಕವನ್ನು ಬಾರಿಸಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ 12000 ರನ್ ಗಳ ಗುರಿ ತಲುಪಿದ್ದಾರೆ. ಈ ಮೂಲಕ ಈ ಗುರಿಯನ್ನು ವೇಗವಾಗಿ ತಲುಪಿದ ಆಟಗಾರ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದಾರೆ.

ಇನ್ನು ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ಗೆ ಸಜ್ಜಾಗಿದ್ದು ಈ ಮಾದರಿಯಲ್ಲೂ ಕೆಲ ದಾಖಲೆಗಳನ್ನು ಮುರಿಯಲು ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ಮುರಿಯಲು ಅವಕಾಶವಿರುವ ದಾಖಲೆಗಳತ್ತ ದೃಷ್ಟಿ ಹಾಯಿಸೋಣ.
ಬಾಬರ್ ಅಜಂ ದಾಖಲೆ
ಟಿ20 ಕ್ರಿಕೆಟ್ನಲ್ಲಿ ಸದ್ಯ ಅತ್ಯಂತ ಹೆಚ್ಚಿನ ಸರಾಸರಿ ಹೊಂದಿರುವ ಆಟಗಾರ ಬಾಬರ್ ಅಜಂ. ಸಣ್ಣ ಅಂತರದಿಂದ ವಿರಾಟ್ ಕೊಹ್ಲಿ ಅಜಮ್ಗಿಂತ ಹಿಂದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ 59 ರನ್ಗಳಿಗಿಂತ ಅಧಿಕ ರನ್ ಗಳಿಸಲು ಸಾಧ್ಯವಾದರೆ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕನನ್ನು ಹಿಂದಿಕ್ಕಲಿದ್ದಾರೆ.

ಈ ಸರಣಿಯಲ್ಲಿ ಶರ್ಮಾ ದಾಖಲೆ ಮುರೀತಾರಾ ಕೊಹ್ಲಿ? ಟಿ20 ಕ್ರಿಕೆಟ್ನಲ್ಲಿ ಅತ್ಯಂತ ಹೆಚ್ಚು ಅರ್ಧ ಶತಕವನ್ನು ಸಿಡಿಸಿದ ದಾಖಲೆ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಆದರೆ ಮೂರು ಪಂದ್ಯಗಳ ಈ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿ 2 ಅರ್ಧ ಶತಕವನ್ನು ದಾಖಲಿಸಿದರೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿರುವ ಈ ದಾಖಲೆಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಳ್ಳಲಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am