ಬ್ರೇಕಿಂಗ್ ನ್ಯೂಸ್
04-12-20 04:20 pm Source: MYKHEL ಕ್ರೀಡೆ
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿದೆ. ಆದರೆ ಕೆಎಲ್ ರಾಹುಲ್ ಐಪಿಎಲ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲೂ ತಮ್ಮ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮುಂದುವರಿಸಿದ್ದಾರೆ. ಆರಂಬಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಆಸಿಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1500 ರನ್ ದಾಖಲಿಸಿದ ಸಾಧನೆ ಮಾಡಿದ್ದಾರೆ. ಅತ್ಯಂತ ಕಡಿಮೆ ಇನ್ನಿಂಗ್ಸ್ನಲ್ಲಿ ಈ ಸಾಧನೆ ಮಾಡಿದ ಆಟಗಾರರ ಪಟ್ಟಿಯಲ್ಲಿ ಕೆಎಲ್ ರಾಹುಲ್ ಸೇರಿಕೊಂಡಿದ್ದಾರೆ.

ಕೆಎಲ್ ರಾಹುಲ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 1500 ರನ್ ಗಳಿಸಲು 39 ಇನ್ನಿಂಗ್ಸ್ ತೆಗೆದುಕೊಂಡಿದ್ದಾರೆ. ಈ ಮೈಲಿಗಲ್ಲನ್ನು ಇಷ್ಟೇ ಇನ್ನಿಂಗ್ಸ್ಗಳಿಂದ ರಾಹುಲ್ ಸೇರಿಸಿಕೊಮಡು ನಾಲ್ವರು ಆಟಗಾರರು ತಲುಪಿದ್ದಾರೆ ಎಂಬುದು ಕಾಕತಾಳೀಯ. ಇದರಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಸೇರಿಕೊಂಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ, ಆಸ್ಟ್ರೇಲಿಯಾ ಸೀಮಿತ ಓವರ್ಗಳ ನಾಯಕ ಆರೋನ್ ಫಿಂಚ್ ಕೂಡ 39 ಇನ್ನಿಂಗ್ಸ್ಗಳಲ್ಲಿ 1500 ರನ್ಗಳ ಮೈಲಿಗಲ್ಲನ್ನು ತಲುಪಿದ್ದಾರೆ. ಈಗ ಕೆಎಲ್ ರಾಹುಲ್ ಕೂಡ ಇಷ್ಟೇ ಇನ್ನಿಂಗ್ಸ್ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಇನ್ನು ಕೆಎಲ್ ರಾಹುಲ್ ಈ ಬಾರಿ ಒಟ್ಟಾರೆ ಟಿ20 ಕ್ರಿಕೆಟ್ನಲ್ಲಿ 1000 ರನ್ ಪೂರೈಸಿದ ಸಾಧನೆಯನ್ನೂ ಮಾಡಿದ್ದಾರೆ. ಅಂಥಾರಾಷ್ಟ್ರೀಯ ಟಿ20 ಕಡಿಮೆ ನಡೆದರೂ ಐಪಿಎಲ್ನಲ್ಲಿ ಕೆಎಲ್ ರಾಹುಲ್ ಬಹುಪಾಲು ರನ್ ಗಳಿಸಿದ್ದಾರೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm