ಬ್ರೇಕಿಂಗ್ ನ್ಯೂಸ್
05-12-20 12:51 pm Source: MYKHEL ಕ್ರೀಡೆ
ಗೋವಾ: ಎಟಿಕೆ ಮತ್ತು ಮುಂಬೈ ಸಿಟಿ ಎಫ್ ಸಿ ವಿರುದ್ಧ ಸತತ ಸೋಲಿನ ನಂತರ ಎಸ್ಸಿ ಈಸ್ಟ್ ಬೆಂಗಾಲ್ ತಂಡ ಶನಿವಾರ ಇಲ್ಲಿನ ನಾರ್ಥ್ ಈಸ್ಟ್ ಯುನೈಟೆಡ್ ತಂಡದ ವಿರುದ್ಧ ನಡೆಯಲಿರುವ ಹೀರೊ ಇಂಡಿಯನ್ ಸೂಪರ್ ಲೀಗ್ ನಲ್ಲಿ ಮೊದಲ ಜಯ ಗಳಿಸುವ ಗುರಿ ಹೊಂದಿದೆ. ಕೋಚ್ ರಾಬೀ ಫ್ಲವರ್ ಅವರ ಪಡೆ, ಇದುವೆರೆಗೂ ಎದುರಾಳಿಗಳಿಗೆ 5 ಗೋಲು ಗಳಿಸುವ ಅವಕಾಶ ನೀಡಿರುವ ರಾಬೀ ಫ್ಲವರ್ ಪಡೆ ಇನ್ನೂ ಗೋಲಿನ ಖಾತೆ ತೆರೆಯಲಿಲ್ಲ.

ವೈಯಕ್ತಿಕ ಪ್ರಮಾದಗಳು ತಂಡದ ಸೋಲಿಗೆ ಕಾರಣವಾಯಿತು ಎಂದಿರುವ ಲಿವರ್ ಫೂಲ್ ತಂಡದ ಮಾಜಿ ಸ್ಟ್ರೈಕರ್ ಹೇಳಿದ್ದಾರೆ. "ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇಂಥ ಆಟಗಾರರನ್ನು ಪಡೆದಿರುವುದಕ್ಕೆ ಖುಷಿಯಾಗುತ್ತಿದೆ. ಅಂಗಣದ ಪ್ರತಿಯೊಂದು ವಿಭಾಗದಲ್ಲೂ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ಆದರೆ ತಂಡದ ವೈಫಲ್ಯಗಳ ಬಗ್ಗೆ ನಾನು ದೂರು ನೀಡಲಾರೆ, ವೈಯಕ್ತಿಕ ಪ್ರಮಾದಗಳು ನಮ್ಮ ಹಿನ್ನಡೆಗೆ ಕಾರಣವಾಯಿತು," ಎಂದು ಫ್ಲವರ್ ಹೇಳಿದರು.

ಮುಂದುವರಿಸುವ ಗುರಿ ಹೊಂದಿದೆ ಈ ಋತುವಿನಲ್ಲಿ ಉತ್ತಮ ಆರಂಭ ಕಂಡಿರುವ ನಾರ್ಥ್ ಈಸ್ಟ್ ಯುನೈಟೆಡ್ ಅದೇ ರೀತಿಯ ಆಟವನ್ನು ಮುಂದುವರಿಸುವ ಗುರಿ ಹೊಂದಿದೆ, "ನಾವು ಸ್ಪರ್ಧೆ ನೀಡುತ್ತೇವೆ. ನಾವು ಉತ್ತಮ ರೀತಿಯ ನಿರ್ದೇಶನದಲ್ಲಿ ಮುಂದೆ ಸಾಗುತ್ತಿದ್ದೇವೆ. ನಾವು ಸಾಕಷ್ಟು ಸುಧಾರಣೆ ಕಂಡುಕೊಳ್ಳಬೇಕಾಗಿದೆ. ಈ ಋತುವಿನಲ್ಲಿ ಗೋಲ್ ಸಾಕಷ್ಟು ಸ್ಪರ್ಧೆಯಿಂದ ಕೂಡಿರುತ್ತದೆ. ನಾವು ಒಂದು ಪಂದ್ಯದ ಬಗ್ಗೆ ಮಾತ್ರ ಗಮನಹರಿಸಬೇಕು. ಜಯಕ್ಕಾಗಿ ನಮ್ಮಿಂದಾದ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ," ಎಂದು ನಾರ್ಥ್ ಈಸ್ಟ್ ಯುನೈಟೆಡ್ ನ ಕೋಚ್ ಗೆರಾರ್ಡ್ ನಸ್ ಹೇಳಿದ್ದಾರೆ.
ಸ್ವಲ್ಪ ಮಟ್ಟಿನ ಹಿನ್ನಡೆ ಕಂಡಿದೆ
ನಾರ್ಥ್ ಈಸ್ಟ್ ಯುನೈಟೆಡ್ ತಂಡ ಎಲ್ಲ ರೀತಿಯಲ್ಲೂ ಯಶಸ್ಸಿನ ಹೆಜ್ಜೆ ಇಟ್ಟಿರಬಹುದು, ಆದರೆ, ಓಪನ್ ಪ್ಲೇ ವಿಭಾಗದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಂಡಿದೆ. ಗಳಿಸಿರುವ ನಾಲ್ಕು ಗೋಲುಗಳಲ್ಲಿ ಮೂರು ಗೋಲು ಸೆಟ್-ಪೀಸ್ ಮೂಲಕ ದಾಖಲಾಗಿತ್ತು. "ನಾವು ಓಪನ್ ಪ್ಲೇ ಮತ್ತು ಸೆಟ್ ಪೀಸ್ ಮೂಲಕ ಗೋಲು ಗಳಿಸುವ ಕುರಿತು ಯತ್ನಿಸುತ್ತಿದ್ದೇವೆ. ನಾವು ಕೇವಲ ಒಂದು ಯೋಜನೆಗೆ ಆತುಕೊಂಡಿಲ್ಲ. ನಾವು ನಮ್ಮ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದೇವೆ. ನಾವು ಈಸ್ಟ್ ಬೆಂಗಾಲ್ ತಂಡದ ಆಟವನ್ನು ಗಮನಿಸಿದ್ದೇವೆ, ಅವರು ನಿರೀಕ್ಷಿಸಿದ ಫಲಿತಾಂಶ ಅವರಿಗೆ ಸಿಗಲಿಲ್ಲ. ಆದರೆ ಅದೊಂದು ಅಪಾಯಕಾರಿ ತಂಡ, ಚೆಂಡಿನೊಂದಿಗೆ ಅವರೆಷ್ಟು ಉತ್ತಮ ತಂಡ ಎಂಬುದನ್ನು ನಾವು ಬಲ್ಲೆವು, ಇದು ಕಠಿಣ ಪಂದ್ಯ ಎನಿಸಲಿದೆ. ಅವರದ್ದು ಉತ್ತಮ ರೀತಿಯಲ್ಲಿ ಸಂಘಟಿತ ತಂಡ. ಅವರನ್ನು ತಡೆದು ಅವರ ವಿರುದ್ಧವೇ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಗುರಿ,'' ಎಂದರು.

ಅನೇಕ ಹೊಸ ಮುಖಗಳಿವೆ
"ನಮ್ಮಲ್ಲಿ ಅನೇಕ ಹೊಸ ಮುಖಗಳಿವೆ. ನಮ್ಮಲ್ಲಿ ಆರು ಮಂದಿ ವಿದೇಶಿ ಆಟಗಾರಿದ್ದಾರೆ, ಉಳಿದವರೆಲ್ಲ ಭಾರತದ ಆಟಗಾರರು. ಇದೊಂದು ಅಲ್ಪ ಅವಧಿಯ ಫುಟ್ಬಾಲ್ ಋತು. ಮೊದಲ ದಿನದಿಂದ ನಾವು ಯೋಜನೆಗಳನ್ನು ರೂಪಿಸುತ್ತಿದ್ದೇವೆ.," ಎಂದು ನಸ್ ಹೇಳಿದರು.
This News Article is a Copy of GIZBOT
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm