ಬ್ರೇಕಿಂಗ್ ನ್ಯೂಸ್
30-06-24 09:05 pm HK News Desk ಕ್ರೀಡೆ
ನವದೆಹಲಿ, ಜೂನ್ 30: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಬಳಗ ಏಳು ರನ್ಗಳ ರೋಚಕ ಗೆಲುವು ಸಾಧಿಸಿತ್ತು.
ವೆಸ್ಟ್ ಇಂಡೀಸ್ನಲ್ಲಿ ಭಾರತದ ಐತಿಹಾಸಿಕ ಗೆಲುವಿನ ಒಂದು ದಿನದ ನಂತರ, ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ ನೀಡಿದ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.
ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ ಮತ್ತು ಕ್ರೀಡಾ ಮನೋಭಾವ ಪ್ರದರ್ಶಿಸಿದೆ. ತಂಡದ ಅಮೋಘ ಸಾಧನೆಗಾಗಿ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು" ಎಂದು ಶಾ ಟ್ವೀಟ್ ಮಾಡಿದ್ದಾರೆ.
BCCI secretary Jay Shah announces prize money of Rs 125 crore for Team India for winning T20 World Cup.
13-10-25 10:09 pm
HK News Desk
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
D.K. Shivakumar, MLA Munirathna, RSS: ಮುನಿರತ್...
12-10-25 08:05 pm
13-10-25 10:37 pm
HK News Desk
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
Afghan Foreign Minister, Amir Khan Muttaqi: ಮ...
11-10-25 12:52 pm
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
13-10-25 10:04 pm
Mangalore Correspondent
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm