ಬ್ರೇಕಿಂಗ್ ನ್ಯೂಸ್
30-06-24 09:05 pm HK News Desk ಕ್ರೀಡೆ
ನವದೆಹಲಿ, ಜೂನ್ 30: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಬರೋಬ್ಬರಿ 125 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಶನಿವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ ಪಂದ್ಯದಲ್ಲಿ ರೋಹಿತ್ ಬಳಗ ಏಳು ರನ್ಗಳ ರೋಚಕ ಗೆಲುವು ಸಾಧಿಸಿತ್ತು.
ವೆಸ್ಟ್ ಇಂಡೀಸ್ನಲ್ಲಿ ಭಾರತದ ಐತಿಹಾಸಿಕ ಗೆಲುವಿನ ಒಂದು ದಿನದ ನಂತರ, ಬಿಸಿಸಿಐ ಕಾರ್ಯದರ್ಶಿ ಶಾ ಅವರು ವಿಶ್ವಕಪ್ ಪಂದ್ಯಾವಳಿಯಲ್ಲಿ ಅಜೇಯ ಪ್ರದರ್ಶನ ನೀಡಿದ ತಂಡಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.
ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಕ್ಕೆ 125 ಕೋಟಿ ರೂ. ಬಹುಮಾನ ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯುದ್ದಕ್ಕೂ ಅಸಾಧಾರಣ ಪ್ರತಿಭೆ ಮತ್ತು ಕ್ರೀಡಾ ಮನೋಭಾವ ಪ್ರದರ್ಶಿಸಿದೆ. ತಂಡದ ಅಮೋಘ ಸಾಧನೆಗಾಗಿ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬ್ಬಂದಿಗೆ ಅಭಿನಂದನೆಗಳು" ಎಂದು ಶಾ ಟ್ವೀಟ್ ಮಾಡಿದ್ದಾರೆ.
BCCI secretary Jay Shah announces prize money of Rs 125 crore for Team India for winning T20 World Cup.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm