ಬ್ರೇಕಿಂಗ್ ನ್ಯೂಸ್
09-07-24 09:35 pm HK News Desk ಕ್ರೀಡೆ
ನವದೆಹಲಿ, ಜುಲೈ 9: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ. ಗಂಭೀರ್ ಆಯ್ಕೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಂಗಳವಾರ ರಾತ್ರಿ ತಮ್ಮ ಎಕ್ಸ್ ಖಾತೆಯ ಮೂಲಕ ಘೋಷಿಸಿದ್ದಾರೆ.
ರಾಹುಲ್ ದ್ರಾವಿಡ್ ಅವರಿಂದ ತೆರವಾಗಿರುವ ಸ್ಥಾನ ತುಂಬಲಿರುವ ಗೌತಮ್ ಗಂಭೀರ್ ಅವರಿಗೆ ಮೊದಲ ಕ್ರಿಕೆಟ್ ಸರಣಿ ಸದ್ಯದಲ್ಲೇ ಎದುರಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿ. ಇದರಲ್ಲಿ ಶ್ರೀಲಂಕಾ ವಿರುದ್ಧ ಭಾರತ ತಂಡವು ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನು ಆಡಲಿದೆ.
42 ವರ್ಷದ ಗಂಭೀರ್, ಪ್ರಸಕ್ತ ಐಪಿಎಲ್ ನ ಕೆಕೆಆರ್ ತಂಡದ ಮೆಂಟರ್ ಆಗಿದ್ದು ಈ ಬಾರಿ ಕೆಕೆಆರ್ ತಂಡ ಐಪಿಎಲ್ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಳೆದೆರಡು ವರ್ಷ ಅವರು ಐಪಿಎಲ್ ನ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾರ್ಗದರ್ಶಕರಾಗಿದ್ದು ಆ ತಂಡ ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು.
ಭಾರತ ತಂಡದ ಪರ ಆಡುತ್ತಿದ್ದ ಸಂದರ್ಭದಲ್ಲಿ ಗೌತಮ್ ಗಂಭೀರ್ 2007ರ ಟಿ 20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಪರ ಗರಿಷ್ಠ ಸ್ಕೋರರ್ ಎಂಬ ದಾಖಲೆ ಹೊಂದಿದ್ದಾರೆ. ಅಲ್ಲದೆ, ಆಗೆಲ್ಲ ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Former Cricketer Gautam Gambhir appointed as the new Head Coach of the Indian Men's Cricket Team. Earlier on 1 July, the Board of Control for Cricket in India (BCCI) secretary Jay Shah had confirmed that Team India's new head coach will join the side for the upcoming Sri Lanka series.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm