ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm