ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
12-06-25 11:07 pm
HK News Desk
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
13-06-25 02:14 pm
HK News Desk
PM Modi, Ahmedabad, Plane Crash: ವಿಮಾನ ದುರಂತ...
13-06-25 12:25 pm
Lone Survivor, Ahmedabad Plane Crash: ಟೇಕ್ ಆ...
12-06-25 10:11 pm
Ahmedabad Plane Crash, 241 Dead, One survives...
12-06-25 08:52 pm
Former Gujarat CM Vijay Rupani: ವಿಮಾನ ದುರಂತ ;...
12-06-25 06:48 pm
13-06-25 01:05 pm
Mangalore Correspondent
Mangalore Student Death, Kuthar, Hiba Aiman:...
13-06-25 09:38 am
Mangalore, Co Pilot Clive Kunder: ಕೋ ಪೈಲಟ್ ಕ್...
12-06-25 10:26 pm
Mangalore, Shobha Karandlaje: ಮೋದಿ ಸರ್ಕಾರಕ್ಕೆ...
12-06-25 05:46 pm
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm