ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am