ಬ್ರೇಕಿಂಗ್ ನ್ಯೂಸ್
10-07-24 09:03 pm HK News Desk ಕ್ರೀಡೆ
ಹರಾರೆ, ಜುಲೈ 10: ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ ತಂಡ ಜಿಂಬಾಬ್ವೆ ವಿರುದ್ಧದ ಟಿ 20 ಸರಣಿಯ ಮೂರನೇ ಪಂದ್ಯದಲ್ಲಿ 23 ರನ್ ಅಂತರದ ಗೆಲುವು ಸಾಧಿಸಿದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಹರಾರೆಯಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುವ ಭಾರತ ತಂಡಕ್ಕೆ ನಾಯಕ ಶುಭಮನ್ ಗಿಲ್(66, 49 ಎಸೆತ, 7x4, 3x6) ಮತ್ತು ಯಶಸ್ವಿ ಜೈಸ್ವಾಲ್(36, 27 ಎಸೆತ, 4x4, 2x6) ಭರ್ಜರಿ ಆರಂಭವೊದಗಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಕಳೆದ ಪಂದ್ಯದ ಹೀರೋ ಅಭಿಷೇಕ್ ಶರ್ಮ(10) ಬೇಗನೆ ವಾಪಸಾದರು. ಮೂರನೇ ವಿಕೆಟ್ ಗೆ ಜೊತೆಯಾದ ಗಿಲ್ ಮತ್ತು ಋತುರಾಜ್ ಗಾಯಕ್ವಾಡ್(49, 28 ಎಸೆತ, 4x4, 3x6) 72 ರನ್ ಸೇರಿಸಿ ತಂಡವನ್ನು ಉತ್ತಮ ಮೊತ್ತದೆಡೆಗೆ ಕೊಂಡೊಯ್ದರು. ಅಂತಿಮವಾಗಿ ಭಾರತ 4 ವಿಕೆಟ್ ಗೆ 182 ರನ್ ಸೇರಿಸಿತು.
ಗುರಿ ಬೆನ್ನಟ್ಟಿದ ಜಿಂಬಾಬ್ವೆ ಆರಂಭದಲ್ಲೇ ಆಘಾತ ಅನುಭವಿಸಿತು. ಭಾರತದ ಯುವ ಪಡೆಯ ಬೌಲಿಂಗ್ ದಾಳಿಯ ಮುಂದೆ ದೊಡ್ಡ ಜೊತೆಯಾಟ ಆಡುವಲ್ಲಿ ವಿಫಲವಾದ ಜಿಂಬಾಬ್ವೆ 6 ವಿಕೆಟ್ ಗೆ 159 ರನ್ ಗಳಿಸಲಷ್ಟೇ ಶಕ್ತವಾಗಿ ಪರಾಜಯ ಒಪ್ಪಿಕೊಂಡಿತು. 15ಕ್ಕೆ 3 ವಿಕೆಟ್ ಕಬಳಿಸಿದ ವಾಷಿಂಗ್ಟನ್ ಸುಂದರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಸಂಕ್ಷಿಪ್ತ ಸ್ಕೋರ್ ಭಾರತ 182/4(ಗಿಲ್ 66, ಋತುರಾಜ್ 49, ಜೈಸ್ವಾಲ್ 36, ಸಂಜು ಸ್ಯಾಮ್ಸನ್ 12*, ಸಿಕಂದರ್ ರಜಾ 24/2, ಮುಝರ್ಬಾನಿ 25/2)
ಜಿಂಬಾಬ್ವೆ 159/6(ಮೈಯರ್ಸ್ 65*, ಮಡಾಂಡೆ 37, ಮಸಕಜ 18* ಸುಂದರ್ 15/3, ಆವೇಶ್ ಖಾನ್ 39/2)
India captain Shubman Gill regained his form with a half-century as the tourists beat Zimbabwe by 23 runs Wednesday in the third Twenty20.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm