ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am