ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm