ಬ್ರೇಕಿಂಗ್ ನ್ಯೂಸ್
07-12-20 03:29 pm Source: MYKHEL ಕ್ರೀಡೆ
ಟೀಮ್ ಇಂಡಿಯಾ ಸೀಮಿತ ಓವರ್ಗಳ ತಂಡಕ್ಕೆ ಪದಾರ್ಪಣೆಯನ್ನು ಮಾಡಿದ ಟಿ ನಟರಾಜನ್ ಭರ್ಜರಿ ಪ್ರದರ್ಶನವನ್ನು ನೀಡಿದ್ದಾರೆ. ಎರಡನೇ ಟಿ20 ಪಂದ್ಯದಲ್ಲಂತೂ ನಟರಾಜನ್ ಎರಡು ವಿಕೆಟ್ ಕಬಳಿಸುವುದರ ಜೊತೆಗೆ ರನ್ಗೆ ಕೂಡ ಕಡಿವಾಣ ಹಾಕಿ ಮಿಂಚಿದ್ದಾರೆ. ಈ ಪ್ರದರ್ಶನಕ್ಕೆ ಸಾಕಷ್ಟು ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ನಟರಾಜನ್ ಪ್ರದರ್ಶನಕ್ಕೆ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ನಟರಾಜನ್ ಅವರಲ್ಲಿರುವ ಆತ್ಮವಿಶ್ವಾಸ ವಿಶೇಷವಾದ್ದು. ಅವರ ಈ ಆತ್ಮವಿಶ್ವಾಸ ಟೀಮ್ ಇಂಡಿಯಾಗೆ ಸರಣಿಯಲ್ಲಿ ಅತಿ ದೊಡ್ಡ ಬಲ ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ.
"ನಾನು ನಟರಾಜನ್ ಅವರ ಪ್ರದರ್ಶನದಿಂದ ತುಂಬಾ ಸಂತೋಷಗೊಂಡಿದ್ದೇನೆ. ಆತ ಜೀವನದಲ್ಲಿ ನಡೆದ ಬಂದ ರೀತಿ ಹಾಗೂ ಆತ ಈಗ ನೀಡುತ್ತಿರುವ ಪ್ರದರ್ಶನದ ಬಗೆ ನಿಜಕ್ಕೂ ನಂಬಲು ಅಸಾಧ್ಯ. ಇದು ನಿಮ್ಮ ಕಠಿಣ ಪರಿಶ್ರಮ ಹಾಗೂ ನಂಬಿಕೆ ಹಾಗೂ ನಿಮ್ಮ ಮೇಲೆ ನಿಮಗೆ ಆತ್ನಮವಿಶ್ವಾಸವಿದ್ದರೆ ಎಂತಾ ಸಾಧನೆಯನ್ನಾದರೂ ಮಾಡಲು ಸಾಧ್ಯವಿದೆ" ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. "ಈ ಸರಣಿಯಲ್ಲಿ ಅವರು ಭಾರತದ ಅತ್ಯುತ್ತಮ ಬೌಲರ್ ಆಗಿದ್ದಾರೆ. ಈ ಸರಣಿಯ್ಲಲಿ ತಂಡದ ಮುಖ್ಯ ಆಧಾರ ಸ್ಥಂಬಗಳಲ್ಲಿ ನಟರಾಜನ್ ಕೂಡ ಒಬ್ಬರೆನಿಸಿದ್ದಾರೆ. ತಂಡಕ್ಕೆ ಅಗತ್ಯವಾಗಿದ್ದಾಗ ವಿಕೆಟ್ ಪಡೆದು ಮುನ್ನಡೆಯನ್ನು ಒದಗಿಸುತ್ತಿದ್ದಾರೆ" ಎಂದು ಹರ್ಭಜನ್ ಸಿಂಗ್ ನಟರಾಜನ್ ಹೇಳಿದ್ದಾರೆ.
"ತನ್ನಲ್ಲಿರುವ ಸಾಮರ್ಥ್ಯವನ್ನು ನಟರಾಜನ್ ವ್ಯಕ್ತಡಿಸುತ್ತಿದ್ದಾರೆ ಈ ಮೂಲಕ ತಂಡದ ಗೆಲುವಿಗೆ ನೆರವಾಗುತ್ತಿವರಲ್ಲಿ ಆದ್ದಾರೆ. ನಾನು ಟಿವಿ ಪರದೆಯಲ್ಲಿ ನೋಡುವಾ ಆತ ಸಾಕಷ್ಟು ಆತ್ಮವಿಶ್ವಾಸದಿಂದ ಕಂಡಿದ್ದಾರೆ. ಆತನಲ್ಲಿ ಹೊಡೆತವನ್ನು ತಿನ್ನುವ ಭಯವಿರಲಿಲ್ಲ. ಆ ಒಂದು ಹಂತದಲ್ಲಿ ನಿಮ್ಮಲ್ಲಿ ಎಷ್ಟು ಆತ್ಮವಿಶ್ವಾಸವಿದೆ ಎಂಬುದು ಮುಖ್ಯವಾಗುತ್ತದೆ" ಎಂದು ಹರ್ಭಜನ್ ನಟರಾಜನ್ ಬಗ್ಗೆ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ
This News Article is a Copy of MYKHEL
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm