ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm