ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm