ಬ್ರೇಕಿಂಗ್ ನ್ಯೂಸ್
08-12-20 03:37 pm Headline Karnataka News Network ಕ್ರೀಡೆ
ನವದೆಹಲಿ, ಡಿ.8: ಭಾರತದ ಅತ್ಲೀಟ್, ಲಾಂಗ್ ಜಂಪರ್ ಅಂಜು ಬಾಬ್ಬಿ ಜಾರ್ಜ್ ಅಚ್ಚರಿಯ ಸತ್ಯವೊಂದನ್ನು ಹೊರಗೆಡವಿದ್ದಾರೆ. ತಾನು ತನ್ನ ವೃತ್ತಿ ಬದುಕಿನಲ್ಲಿ ಸಾಧಿಸಿದ್ದೆಲ್ಲವೂ ಒಂದೇ ಕಿಡ್ನಿಯೊಂದಿಗೆ ಎಂದು ಹೇಳಿದ್ದಾರೆ.
2003ರಲ್ಲಿ ಫ್ರಾನ್ಸ್ ನಲ್ಲಿ ನಡೆದ ವರ್ಲ್ಡ್ ಚಾಂಪ್ಯನ್ ಶಿಪ್ ನಲ್ಲಿ ಅಂಜು ಬಾಬಿ ಜಾರ್ಜ್ ಭಾರತಕ್ಕೆ ಐಜಿಹಾಸಿಕ ಕಂಚಿನ ಪದಕ ಗೆದ್ದುಕೊಟ್ಟಿದ್ದರು. ಆಮೂಲಕ ಅತ್ಲೀಟ್ ನಲ್ಲಿ ಭಾರತಕ್ಕೆ ಮೊದಲ ಬಾರಿಗೆ ಪದಕ ಜಯಿಸಿದ ಕೀರ್ತಿಯೂ ಅಂಜುಗೆ ಸಂದಿತ್ತು.
ಈ ಬಗ್ಗೆ ಟ್ವೀಟ್ ಮಾಡಿರುವ ಅಂಜು, ನೀವು ನಂಬಿದರೆ ನಂಬಿ. ಆದರೆ ನಾನು ಅದೃಷ್ಟಶಾಲಿಗರಲ್ಲಿ ಒಬ್ಬಳು. ಕೇವಲ ಒಂದೇ ಕಿಡ್ನಿಯೊಂದಿಗೆ ವಿಶ್ವದ ಟಾಪ್ ಲೆವಲ್ ಗೆ ಹೋದ ಕೆಲವೇ ಮಂದಿಯಲ್ಲಿ ನಾನೂ ಒಬ್ಬಳು. ಅಲರ್ಜಿ, ಪೈನ್ ಕಿಲ್ಲರ್ ಜೊತೆಗೆ ನಾನು ಸಾಧನೆ ಮಾಡಿದ್ದೆ. ಅದನ್ನು ಕೋಚ್ ಸಾಧಿಸಿದ ಮ್ಯಾಜಿಕ್ ಅನ್ನಬೇಕೋ, ಅವರ ಪ್ರತಿಭೆ ಅನ್ನಬೇಕೊ ತಿಳಿಯದು ಎಂದು ಬರೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅಂಜು, ನನಗೆ ಹುಟ್ಟಿನಿಂದಲೇ ಕಿಡ್ನಿ ಸಮಸ್ಯೆಯಿತ್ತು. ನನಗೆ ಒಂದೇ ಕಿಡ್ನಿಯಿತ್ತು. ಅದರಿಂದ ಚೇತರಿಸಿಕೊಳ್ಳಲು ಬಹಳ ಪ್ರಯತ್ನ ಪಟ್ಟಿದ್ದೆ. 2003ರಲ್ಲಿ ಚಾಂಪ್ಯನ್ ಶಿಪ್ ಗೆ 20 ದಿನಗಳಿದ್ದಾಗ ದೇಹ ಊದಿಕೊಂಡಿತ್ತು. ಹೆಚ್ಚಿನ ಕ್ರೀಡಾಕೂಟಗಳ ವೇಳೆ ನನಗೆ ಸರಿಯಾಗಿ ವಿಶ್ರಾಂತಿ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದಿದ್ದಾರೆ.
Believe it or not, I'm one of the fortunate, among very few who reached the world top with a single KIDNEY, allergic with even a painkiller, with a dead takeoff leg.. Many limitations. still made it. Can we call, magic of a coach or his talent @KirenRijiju @afiindia @Media_SAI pic.twitter.com/2kbXoH61BX
— Anju Bobby George (@anjubobbygeorg1) December 7, 2020
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm