ಬ್ರೇಕಿಂಗ್ ನ್ಯೂಸ್
08-12-20 04:23 pm Source: MYKHEL ಕ್ರೀಡೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಮೊದಲಿಗೆ ಬ್ಯಾಟಿಂಗ್ ನಡೆಸಿದ್ದು ಭಾರತಕ್ಕೆ ಸವಾಲಿನ ಗುರಿಯನ್ನು ನೀಡಿದೆ. ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಭರ್ಜರಿ ಪ್ರದರ್ಶನದಿಂದ ಆಸ್ಟ್ರೇಲಿಯಾ 5 ವಿಕೆಟ್ ಕಳೆದುಕೊಂಡು 186ರನ್ ಗಳಿಸಿದೆ.
ಆಸ್ಟ್ರೇಲಿಯಾ ತಂಡದ ಪರವಾಗಿ ಮ್ಯಾಥ್ಯೂ ವೇಡ್ ಸತತ ಎರಡನೇ ಪಂದ್ಯದಲ್ಲಿ ಅರ್ಧ ಶತಕದ ಪ್ರದರ್ಶನವನ್ನು ನೀಡಿದ್ದಾರೆ. ಆರಂಭದಿಂದಲೇ ಭರ್ಜರಿ ಹೊಡೆತಕ್ಕೆ ಮುಂದಾದ ವೇಡ್ ಆಸಿಸ್ ಇನ್ನಿಂಗ್ಸ್ನ ಕಡೇ ಹಂತದಲ್ಲಿ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ 53 ಎಸೆತಗಳನ್ನು ಎದುರಿಸಿ 80 ರನ್ ಗಳ ಕಾಣಿಗೆ ನೀಡಿದ್ದಾರೆ. ಇದರಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಒಳಗೊಂಡಿತ್ತು.

ಆಸಿಸ್ ತಂಡದ ಪರವಾಗಿ ನಾಯಕ ಆರೋನ್ ಫಿಂಚ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ಬಳಿಕ ಬಂದ ಸ್ಟೀವ್ ಸ್ಮಿತ್ ಕೂಡ 24 ರನ್ಗಳಿಗೆ ಔಟಾದರು. ಆದರೆ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ವೆಲ್ ಮತ್ತೊಂದು ಅದ್ಭುತ ಆಟವನ್ನು ಭಾರತದ ವಿರುದ್ಧ ಪ್ರದರ್ಶಿಸಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್ವೆಲ್ ಅರ್ಧ ಶತಕವನ್ನು ಬಾರಿಸಿದರು. 36 ಎಸೆತ ಎದುರಿಸಿದ ಮ್ಯಾಕ್ಸ್ವೆಲ್ 54 ರನ್ ಬಾರಿಸಿದರು. ಈ ಮೂಲಕ ತಂಡದ ದೊಡ್ಡ ಮೊತ್ತ ಗಳಿಸಲು ಕಾರಣರಾದರು. ಮೂರು ಬೌಂಡರಿ ಹಾಗೂ ಮೂರು ಸಿಕ್ಸರ್ ಮ್ಯಾಕ್ಸ್ವೆಲ್ ಬ್ಯಾಟ್ನಿಂದ ಸಿಡಿದಿದೆ.

ಟೀಮ್ ಇಂಡಿಯಾ ಪರವಾಗಿ ವಾಶಿಂಗ್ಟನ್ ಸುಂದರ್ 2 ವಿಕೆಟ್ ಕಿತ್ತು ಮಿಂಚಿದ್ದಾರೆ. ಉಳಿದಂತೆ ಟಿ ನಟರಾಜನ್ ಹಾಗೂ ಶಾರ್ದೂಲ್ ಟಾಕೂರ್ ತಲಾ ಒಂದು ವಿಕೆಟ್ ಪಡೆದರು. ಮೂರನೇ ಟಿ20 ಪಂದ್ಯದಲ್ಲೂ ಭಾರತ ಕೆಲ ಜೀವದಾನವನ್ನು ಆಸ್ಟ್ರೇಲಿಯಾ ದಾಂಡಿಗರಿಗೆ ನೀಡಿದೆ.
This News Article is a Copy of MYKHEL
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm