ಬ್ರೇಕಿಂಗ್ ನ್ಯೂಸ್
09-12-20 12:41 pm Source: MYKHEL Mahesh Malnad ಕ್ರೀಡೆ
ಪಣಜಿ, ನ. 26: ಫುಟ್ಬಾಲ್ ಅಭಿಮಾನಿಗಳನ್ನು ಅಗಲಿದ ದಿಗ್ಗಜ ಆಟಗಾರ ಅರ್ಜೆಂಟೀನಾದ ಡಿಯಾಗೋ ಮರಡೋನಾ ಅವರನ್ನು ಗೋವಾ ಶೋಕದಲ್ಲಿ ಮುಳುಗಿದೆ. ಅವರ ಸ್ಮರಣಾರ್ಥ ಆಳೆತ್ತರ ಪ್ರತಿಮೆಯನ್ನು ನಿರ್ಮಿಸಲಾಗುವುದು ಎಂದು ಸಚಿವ ಮೈಕಲ್ ಲೋಬೋ ಹೇಳಿದ್ದಾರೆ.
ಮಹಾರಾಷ್ಟ್ರ ಮೂಲದ ಶಿಲ್ಪಿಯೊಬ್ಬರು ಈಗಾಗಲೇ ಪ್ರತಿಮೆ ನಿರ್ಮಾಣದಲ್ಲಿ ತೊಡಗಿದ್ದಾರೆ ಎಂದು ಕಲಂಗುಟ್ ಶಾಸಕ, ಗೋವಾದ ಬಂದರು ಖಾತೆ ಸಚಿವ ಮೈಕಲ್ ಲೋಬೋ ಪಿಟಿಐ ಜೊತೆ ಮಾತನಾಡುತ್ತಾ ಹೇಳಿದರು. 2018ರಲ್ಲೇ ಮರಡೋನಾ ಪ್ರತಿಮೆ ನಿರ್ಮಾಣದ ಬಗ್ಗೆ ಲೋಬೋ ಘೋಷಿಸಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಪ್ರತಿಮೆ ಪೂರ್ಣಗೊಂಡಿರಲಿಲ್ಲ.
ಪ್ರತಿಮೆ ನಿರ್ಮಾಣವಾದ ಬಳಿಕ ಕಂಡೋಲಿಂ ಅಥವಾ ಕಲಂಗುಟ್ ನಡುವೆ ಸ್ಥಾಪಿಸಲಾಗುವುದು, ಮರಡೋನಾ ಇಂದಿನ ಯುವ ಪೀಳಿಗೆಗೂ ಸ್ಪೂರ್ತಿಯಾಗಲಿ ಎಂಬುದು ನಮ್ಮ ಉದ್ದೇಶ ಎಂದು ಲೋಬೋ ಹೇಳಿದರು.
ಸುಮಾರು 350 ಕೆಜಿ ತೂಗುವ ಪ್ರತಿಮೆ ನಿರ್ಮಾಣದ ಮೂಲಕ ಗೋವಾ ಸರ್ಕಾರವು ರಾಜ್ಯದ ಫುಟ್ಬಾಲ್ ಸಂಸ್ಕೃತಿ ಅಭಿವೃದ್ಧಿಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಕ್ರಿಸ್ಟಿಯಾನೋ ರೊನಾಲ್ಡೋ ಪ್ರತಿಮೆ ಕೂಡಾ ನಿರ್ಮಾಣವಾಗುತ್ತಿದ್ದು, ಉತ್ತರ ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದ ಹೇಳಿದರು. 1986 ವಿಶ್ವಕಪ್ ವಿಜೇತ ಮರಡೋನಾ ಅವರು ಅರ್ಜೆಂಟೀನಾದ ಖಾಸಗಿ ಆಸ್ಪತ್ರೆಯಲ್ಲಿ ನವೆಂಬರ್ 25ರಂದು ಹೃದಯ ಸ್ತಂಭನಕ್ಕೊಳಗಾಗಿ ಮೃತಪಟ್ಟಿದ್ದು, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಗಲಿದ್ದಾರೆ.
This News Article is a Copy of MYKHEL
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am