ಬ್ರೇಕಿಂಗ್ ನ್ಯೂಸ್
10-12-20 01:02 pm Source: MYKHEL Sadashiva ಕ್ರೀಡೆ
ಸಿಡ್ನಿ, ಡಿ.10: ಭಾರತ-ಆಸ್ಟ್ರೇಲಿಯಾ ನಡುವಿನ ನಿಯಮಿತ ಓವರ್ಗಳ ಕ್ರಿಕೆಟ್ ಮುಕ್ತಾಯಗೊಂಡಿದೆ. ಮುಂದೆ ಸಾಂಪ್ರದಾಯಿಕ ಕ್ರಿಕೆಟ್ ಮಾದರಿಯಾದ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ನೂತನ ಜೆರ್ಸಿಯೊಂದಿಗೆ ಮೈದಾನಕ್ಕಿಳಿಯಲಿದೆ. ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡಕ್ಕೆ ಹೊಸ ವಿನ್ಯಾಸದ ಕಿಟ್ ನೀಡಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ನಾಲ್ಕು ಪಂದ್ಯಗಳಲ್ಲಿ ಒಂದು ಡೇ-ನೈಟ್ ಟೆಸ್ಟ್ ಕೂಡ ಸೇರಿದೆ. ಬಹು ನಿರೀಕ್ಷಿತ ಈ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಡಿಸೆಂಬರ್ 17ರಿಂದ ಆರಂಭಗೊಳ್ಳಲಿದೆ. ಭಾರತದ ನೂತನ ಟೆಸ್ಟ್ ಜೆರ್ಸಿಯಲ್ಲಿ ಪ್ರಮುಖ ಪ್ರಾಯೋಜಕರ ಹೆಸರು/ಲೋಗೋ ಶರ್ಟ್ ಮಧ್ಯದಲ್ಲಿರಲಿದೆ ಮತ್ತು ಎದ್ದು ಕಾಣಲಿದೆ. ಈ ಮೊದಲು ಪ್ರಧಾನ ಪ್ರಾಯೋಜಕರ ಲೋಗೋ ಜೆರ್ಸಿಯ ಬಲ ಮೇಲ್ಭಾಗದಲ್ಲಿತ್ತು. ವಿದ್ಯಾಭ್ಯಾಸ ಸಂಸ್ಥೆ ಬೈಜೂಸ್ ಸದ್ಯ ಟೀಮ್ ಇಂಡಿಯಾದ ಪ್ರಧಾನ ಪ್ರಾಯೋಜಕ. ಇನ್ನು ಕಿಟ್ ಡಿಸೈನರ್ ಸ್ಥಾನವನ್ನು ಎಂಪಿಎಲ್ ಪಡೆದುಕೊಂಡಿದೆ.
ಭಾರತ 'ಎ' ಮತ್ತು ಆಸ್ಟ್ರೇಲಿಯಾ 'ಎ' ನಡುವಿನ ಮೊದಲ ಅಭ್ಯಾಸ ಪಂದ್ಯ ಡ್ರಾದೊಂದಿಗೆ ಅಂತ್ಯಗೊಂಡಿದೆ. ಎರಡನೇ ಅಭ್ಯಾಸ ಪಂದ್ಯ ಡಿಸೆಂಬರ್ 11ರಂದು ನಡೆಯಲಿದೆ. ಟೆಸ್ಟ್ ಸರಣಿಯ ಆರಂಭಿಕ ಪಂದ್ಯದ ಬಳಿಕ ನಾಯಕ ವಿರಾಟ್ ಕೊಹ್ಲಿ ರಜೆ ಪಡೆದುಕೊಳ್ಳಲಿದ್ದಾರೆ. ತಂದೆಯಾಗುವ ನಿರೀಕ್ಷೆಯಿರುವುದರಿಂದ ಕೊಹ್ಲಿ ಈಗಾಗಲೇ ಪಿತೃತ್ವ ರಜೆ ಮಂಜೂರು ಮಾಡಿಕೊಂಡಿದ್ದಾರೆ.
This News Article is a Copy of MYKHEL
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm